July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

ಮೂಡಬಿದ್ರೆ: ನಾಡಿನ ಪ್ರಸಿದ್ದ ಸ್ವರ್ಣೋದ್ಯಮ ಸಂಸ್ಥೆಯಾದ ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ ನೀಡಲಾಯಿತು.

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಪ್ರಭಾತ್ ಸಿಲ್ಕ್ ಮಾಲಕ ಪೂರ್ಣಚಂದ್ರ ಜೈನ್, ವೈದ್ಯರಾದ ಡಾ‌.ರಾಮದಾಸ್ ಭಟ್ ಹಾಗೂ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬೆಳ್ತಂಗಡಿ ಸಂಸ್ಥೆಯ ಮ್ಯಾನೇಜರ್ ಅಶೋಕ್ ಬಂಗೇರ ಸ್ವಾಗತಿಸಿದರು.

Related posts

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya
error: Content is protected !!