July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

ಬೆಳ್ತಂಗಡಿ: ಜೇಸಿ ಛೇಂಬರ್ ಆಫ್ ಕಾಮರ್ಸ್ ಬೆಳ್ತಂಗಡಿ JCOM L Belthangady ಇದರ 2026 ನೇ ಸಾಲಿನ ಅಧ್ಯಕ್ಷರಾಗಿ ವಿಶಾಲ್ ಅಗಷ್ಟೀನ್ ಆಯ್ಕೆಯಾಗಿದ್ದಾರೆ.

ಜೆಸಿಐ ಬೆಳ್ತಂಗಡಿಯ ಮಂಜುಶ್ರೀಯ ಸದಸ್ಯರಾಗಿ, ಕೋಶಾಧಿಕಾರಿಯಾಗಿ,ಕಾಶಿಬೆಟ್ಟು ವಿಶಾಲ್ ಟ್ರೆಡರ್ಸ್ ಇದರ ಮಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರನ್ನು ಅಧೀಕೃತವಾಗಿ ಜೆಕಾಂ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಮುಂದಿನ‌ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya
error: Content is protected !!