July 23, 2026
ವರದಿಸಾಧಕರು

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

ಬೆಳ್ತಂಗಡಿ: ಹೂವಿನಲ್ಲಿ ಬೃಹದಾಕಾರದ ರಂಗೋಲಿಯನ್ನು ತಯಾರಿಸಿ ದಾಖಲೆ ನಿರ್ಮಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರನ್ನು ಸಂಸದ್ ಕ್ರೀಡಾ ಮಹೋತ್ಸವದ ಕಾರ್ಯಕ್ರಮದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಜಿಲ್ಲೆಯ ಶಾಸಕರ, ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಪ್ರಧಾನ ಮಂತ್ರಿಗಳೊಂದಿಗೆ ಮೊದಲ ಭೇಟಿಯಲ್ಲಿ ತಾವು ತೆಗೆಸಿಕೊಂಡಿದ್ದ ನಲ್ಮೆಯ ಭಾವಚಿತ್ರದ ಈ ಒಂದು ಕ್ಷಣವನ್ನು ಅವಿಸ್ಮರಣೀಯ ನೆನಪಿಗೋಸ್ಕರ ಶ್ರದ್ಧಾ ಶೆಟ್ಟಿ ತಮ್ಮ ಕೈಚಳಕದಲ್ಲಿ ಬಿಡಿಸಿದ ಚಿತ್ರವನ್ನು ಸಂಸದರಿಗೆ ನೀಡಿದರು.

Related posts

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya
error: Content is protected !!