32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್‌ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ ಶೆಟ್ಟಿಗಾರ್ ಅವರ ಸಮ್ಮುಖದಲ್ಲಿ ಅವರ ಮಗನಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೈಕಂಪಾಡಿ ಪ್ರಾಂತ್ಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೊಟ್ಯಾನ್, ನಾರಾವಿ ಶಾಖೆಯ ವ್ಯವಸ್ಥಾಪಕ ಉದಯಕುಮಾರ್, ಕಾರ್ಕಳ ಶಾಖೆಯ ವ್ಯವಸ್ಥಾಪಕ ರಾಘವೇಂದ್ರ ಮಲ್ಯ, ಹಾಗೂ ಬೈಕಂಪಾಡಿ ಶಾಖೆಯ ಸಿಬ್ಬಂದಿ ಅಶೋಕ ಉಪಸ್ಥಿತರಿದ್ದರು.

Related posts

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya
error: Content is protected !!