July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

ಬಳಂಜ: ಇಲ್ಲಿಯ ಕೊಂಗುಳ ನಿವಾಸಿ ಕೃಷಿಕರಾದ ಕರಿಯ ಪೂಜಾರಿ (70ವ ) ಅವರು ಅಸೌಖ್ಯದಿಂದ ಡಿ.25ರಂದು ರಾತ್ರಿ ನಿಧನರಾದರು.

ಮೃತರು ಪತ್ನಿ ಟಾಕಮ್ಮ, ಐದು ಮಕ್ಕಳಾದ ಶೀಲಾ, ಬೇಬಿ, ಸುರೇಶ್, ವಿಜಯ, ಸತೀಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!