July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ. ಲಾರೆನ್ಸ್ ಪೂಣೋಲಿಲ್, ಫಾ. ಅಬ್ರಹಾಂ ಪಾಟರಿಲ್, ಫಾ. ಥಾಮಸ್ ಕಣ್ಣಂಕಲ್, ಗೌರವಾನ್ವಿತ ಧಾರ್ಮಿಕ ಸಹೋದರಿಯರು ಹಾಗೂ ಅಪಾರ ಸಂಖ್ಯೆಯ ವಿಶ್ವಾಸಿಗಳು ಈ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಭು ಯೇಸು ಕ್ರಿಸ್ತನ ಜನನೋತ್ಸವವನ್ನು ಸಂಭ್ರಮ, ಪ್ರಾರ್ಥನೆ ಮತ್ತು ಸಹೋದರತ್ವದ ಮನೋಭಾವದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸಿದರು.

Related posts

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya
error: Content is protected !!