July 23, 2026
ವರದಿಸಾಧಕರು

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

ಬೆಳ್ತಂಗಡಿ: ಹೂವಿನಲ್ಲಿ ಬೃಹದಾಕಾರದ ರಂಗೋಲಿಯನ್ನು ತಯಾರಿಸಿ ದಾಖಲೆ ನಿರ್ಮಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರನ್ನು ಸಂಸದ್ ಕ್ರೀಡಾ ಮಹೋತ್ಸವದ ಕಾರ್ಯಕ್ರಮದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಜಿಲ್ಲೆಯ ಶಾಸಕರ, ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಪ್ರಧಾನ ಮಂತ್ರಿಗಳೊಂದಿಗೆ ಮೊದಲ ಭೇಟಿಯಲ್ಲಿ ತಾವು ತೆಗೆಸಿಕೊಂಡಿದ್ದ ನಲ್ಮೆಯ ಭಾವಚಿತ್ರದ ಈ ಒಂದು ಕ್ಷಣವನ್ನು ಅವಿಸ್ಮರಣೀಯ ನೆನಪಿಗೋಸ್ಕರ ಶ್ರದ್ಧಾ ಶೆಟ್ಟಿ ತಮ್ಮ ಕೈಚಳಕದಲ್ಲಿ ಬಿಡಿಸಿದ ಚಿತ್ರವನ್ನು ಸಂಸದರಿಗೆ ನೀಡಿದರು.

Related posts

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya
error: Content is protected !!