July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವದ ಸಭೆಯನ್ನು ಬ್ರಹ್ಮಕಲಶೋತ್ಸವದ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಇವರ ನೇತೃತ್ವದಲ್ಲಿ ಡಿ.25ರಂದು ನಡೆಯಿತು.

ಸಭೆಯಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಸುನಿಲ್ ಗೌಡ ಅಣವು, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ವಿಜಯ್ ಕುಮಾರ್ ಕಲ್ಲಲಿಕೆ, ಹೊರಕಾಣಿಕೆ ಸಂಚಾಲಕರು ಪ್ರಭಾಕರ ಪೊಸಂದೋಡಿ, ಸ್ವಾಗತ ಸಮಿತಿ ಸಂಚಾಲಕರು ರೋಹಿತ್ ಶೆಟ್ಟಿ ಕುಪ್ಪೆಟ್ಟಿ, ಸೀತಾರಾಮ ಆಳ್ವ ಕೊರಿಂಜ, ಚಿದಾನಂದ ನಾಯ್ಕ ಕುಪ್ಪೆಟಿ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಪ್ರಮುಖರು ಭಾಗವಹಿಸಿ ಬ್ರಹ್ಮ ಕಲಶೋತ್ಸವದ ಕಾರ್ಯಕ್ರಮಗಳ ಮತ್ತು ಜೀರ್ಣೋದ್ದಾರದ ಬಗ್ಗೆ ಚರ್ಚಿಸಲಾಯಿತು.

Related posts

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya
error: Content is protected !!