September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

ಬೆಳ್ತಂಗಡಿ: ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ ಹಾಗೂ ವಕೀಲರ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಅಲ್ಲಿಂದ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಸಹಿ ಹಾಕಿ ವಾಪಸ್ ಆಟೋ ರಿಕ್ಷಾದಲ್ಲಿ ತೆರಳಿದ್ದಾರೆ.

Related posts

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಭಾರತ್ ಬ್ಯಾಂಕಿಗೆ 48 ವರ್ಷಗಳ ಸಂಭ್ರಮ: ಬೆಳ್ತಂಗಡಿ ಶಾಖೆಯಲ್ಲಿ ಆಚರಣೆ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya
error: Content is protected !!