23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ. ಲಾರೆನ್ಸ್ ಪೂಣೋಲಿಲ್, ಫಾ. ಅಬ್ರಹಾಂ ಪಾಟರಿಲ್, ಫಾ. ಥಾಮಸ್ ಕಣ್ಣಂಕಲ್, ಗೌರವಾನ್ವಿತ ಧಾರ್ಮಿಕ ಸಹೋದರಿಯರು ಹಾಗೂ ಅಪಾರ ಸಂಖ್ಯೆಯ ವಿಶ್ವಾಸಿಗಳು ಈ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಭು ಯೇಸು ಕ್ರಿಸ್ತನ ಜನನೋತ್ಸವವನ್ನು ಸಂಭ್ರಮ, ಪ್ರಾರ್ಥನೆ ಮತ್ತು ಸಹೋದರತ್ವದ ಮನೋಭಾವದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸಿದರು.

Related posts

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya
error: Content is protected !!