24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ. ಲಾರೆನ್ಸ್ ಪೂಣೋಲಿಲ್, ಫಾ. ಅಬ್ರಹಾಂ ಪಾಟರಿಲ್, ಫಾ. ಥಾಮಸ್ ಕಣ್ಣಂಕಲ್, ಗೌರವಾನ್ವಿತ ಧಾರ್ಮಿಕ ಸಹೋದರಿಯರು ಹಾಗೂ ಅಪಾರ ಸಂಖ್ಯೆಯ ವಿಶ್ವಾಸಿಗಳು ಈ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಭು ಯೇಸು ಕ್ರಿಸ್ತನ ಜನನೋತ್ಸವವನ್ನು ಸಂಭ್ರಮ, ಪ್ರಾರ್ಥನೆ ಮತ್ತು ಸಹೋದರತ್ವದ ಮನೋಭಾವದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸಿದರು.

Related posts

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya
error: Content is protected !!