22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ. ಲಾರೆನ್ಸ್ ಪೂಣೋಲಿಲ್, ಫಾ. ಅಬ್ರಹಾಂ ಪಾಟರಿಲ್, ಫಾ. ಥಾಮಸ್ ಕಣ್ಣಂಕಲ್, ಗೌರವಾನ್ವಿತ ಧಾರ್ಮಿಕ ಸಹೋದರಿಯರು ಹಾಗೂ ಅಪಾರ ಸಂಖ್ಯೆಯ ವಿಶ್ವಾಸಿಗಳು ಈ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಭು ಯೇಸು ಕ್ರಿಸ್ತನ ಜನನೋತ್ಸವವನ್ನು ಸಂಭ್ರಮ, ಪ್ರಾರ್ಥನೆ ಮತ್ತು ಸಹೋದರತ್ವದ ಮನೋಭಾವದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸಿದರು.

Related posts

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya
error: Content is protected !!