July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವದ ಸಭೆಯನ್ನು ಬ್ರಹ್ಮಕಲಶೋತ್ಸವದ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಇವರ ನೇತೃತ್ವದಲ್ಲಿ ಡಿ.25ರಂದು ನಡೆಯಿತು.

ಸಭೆಯಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಸುನಿಲ್ ಗೌಡ ಅಣವು, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ವಿಜಯ್ ಕುಮಾರ್ ಕಲ್ಲಲಿಕೆ, ಹೊರಕಾಣಿಕೆ ಸಂಚಾಲಕರು ಪ್ರಭಾಕರ ಪೊಸಂದೋಡಿ, ಸ್ವಾಗತ ಸಮಿತಿ ಸಂಚಾಲಕರು ರೋಹಿತ್ ಶೆಟ್ಟಿ ಕುಪ್ಪೆಟ್ಟಿ, ಸೀತಾರಾಮ ಆಳ್ವ ಕೊರಿಂಜ, ಚಿದಾನಂದ ನಾಯ್ಕ ಕುಪ್ಪೆಟಿ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಪ್ರಮುಖರು ಭಾಗವಹಿಸಿ ಬ್ರಹ್ಮ ಕಲಶೋತ್ಸವದ ಕಾರ್ಯಕ್ರಮಗಳ ಮತ್ತು ಜೀರ್ಣೋದ್ದಾರದ ಬಗ್ಗೆ ಚರ್ಚಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya
error: Content is protected !!