September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್‌ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ ಶೆಟ್ಟಿಗಾರ್ ಅವರ ಸಮ್ಮುಖದಲ್ಲಿ ಅವರ ಮಗನಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೈಕಂಪಾಡಿ ಪ್ರಾಂತ್ಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೊಟ್ಯಾನ್, ನಾರಾವಿ ಶಾಖೆಯ ವ್ಯವಸ್ಥಾಪಕ ಉದಯಕುಮಾರ್, ಕಾರ್ಕಳ ಶಾಖೆಯ ವ್ಯವಸ್ಥಾಪಕ ರಾಘವೇಂದ್ರ ಮಲ್ಯ, ಹಾಗೂ ಬೈಕಂಪಾಡಿ ಶಾಖೆಯ ಸಿಬ್ಬಂದಿ ಅಶೋಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಲಡ್ಡು ವಿತರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!