23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್‌ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ ಶೆಟ್ಟಿಗಾರ್ ಅವರ ಸಮ್ಮುಖದಲ್ಲಿ ಅವರ ಮಗನಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೈಕಂಪಾಡಿ ಪ್ರಾಂತ್ಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೊಟ್ಯಾನ್, ನಾರಾವಿ ಶಾಖೆಯ ವ್ಯವಸ್ಥಾಪಕ ಉದಯಕುಮಾರ್, ಕಾರ್ಕಳ ಶಾಖೆಯ ವ್ಯವಸ್ಥಾಪಕ ರಾಘವೇಂದ್ರ ಮಲ್ಯ, ಹಾಗೂ ಬೈಕಂಪಾಡಿ ಶಾಖೆಯ ಸಿಬ್ಬಂದಿ ಅಶೋಕ ಉಪಸ್ಥಿತರಿದ್ದರು.

Related posts

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!