22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್‌ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ ಶೆಟ್ಟಿಗಾರ್ ಅವರ ಸಮ್ಮುಖದಲ್ಲಿ ಅವರ ಮಗನಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೈಕಂಪಾಡಿ ಪ್ರಾಂತ್ಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೊಟ್ಯಾನ್, ನಾರಾವಿ ಶಾಖೆಯ ವ್ಯವಸ್ಥಾಪಕ ಉದಯಕುಮಾರ್, ಕಾರ್ಕಳ ಶಾಖೆಯ ವ್ಯವಸ್ಥಾಪಕ ರಾಘವೇಂದ್ರ ಮಲ್ಯ, ಹಾಗೂ ಬೈಕಂಪಾಡಿ ಶಾಖೆಯ ಸಿಬ್ಬಂದಿ ಅಶೋಕ ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya
error: Content is protected !!