32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ. ಲಾರೆನ್ಸ್ ಪೂಣೋಲಿಲ್, ಫಾ. ಅಬ್ರಹಾಂ ಪಾಟರಿಲ್, ಫಾ. ಥಾಮಸ್ ಕಣ್ಣಂಕಲ್, ಗೌರವಾನ್ವಿತ ಧಾರ್ಮಿಕ ಸಹೋದರಿಯರು ಹಾಗೂ ಅಪಾರ ಸಂಖ್ಯೆಯ ವಿಶ್ವಾಸಿಗಳು ಈ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಭು ಯೇಸು ಕ್ರಿಸ್ತನ ಜನನೋತ್ಸವವನ್ನು ಸಂಭ್ರಮ, ಪ್ರಾರ್ಥನೆ ಮತ್ತು ಸಹೋದರತ್ವದ ಮನೋಭಾವದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸಿದರು.

Related posts

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!