22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಕ್ರಿಸ್ಮಸ್ ಮಹೋತ್ಸವದ ಪವಿತ್ರ ಬಲಿಪೂಜೆ ಭಕ್ತಿಭಾವದಿಂದ ನಡೆಯಿತು.

ಈ ಪವಿತ್ರ ಬಲಿಪೂಜೆಯ ಮುಖ್ಯ ಅರ್ಪಣಾಧಿಕಾರಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಭಾಗವಹಿಸಿದರು. ಚಾನ್ಸೆಲರ್ ಫಾ. ಲಾರೆನ್ಸ್ ಪೂಣೋಲಿಲ್, ಫಾ. ಅಬ್ರಹಾಂ ಪಾಟರಿಲ್, ಫಾ. ಥಾಮಸ್ ಕಣ್ಣಂಕಲ್, ಗೌರವಾನ್ವಿತ ಧಾರ್ಮಿಕ ಸಹೋದರಿಯರು ಹಾಗೂ ಅಪಾರ ಸಂಖ್ಯೆಯ ವಿಶ್ವಾಸಿಗಳು ಈ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಭು ಯೇಸು ಕ್ರಿಸ್ತನ ಜನನೋತ್ಸವವನ್ನು ಸಂಭ್ರಮ, ಪ್ರಾರ್ಥನೆ ಮತ್ತು ಸಹೋದರತ್ವದ ಮನೋಭಾವದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸಿದರು.

Related posts

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!