September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

ಕಡಿರುದ್ಯಾವರ: ಕಡಿರುದ್ಯಾವರದ ಬರೆಮೇಲು ಶಶಿಧರ ಗೌಡ ಅವರ ಅಡಿಕೆ ತೋಟಕ್ಕೆ ಡಿ.26 ರಂದು ತಡ ರಾತ್ರಿ ಆನೆಗಳ ಹಿಂಡು ದಾಳಿಗೆ ಪ್ರಯತ್ನ ನಡಿಸಿದ್ದು, ಸೋಲಾರ್ ಬೇಲಿ ಇರುವುದರಿಂದ ವಿಫಲವಾಗಿದೆ.

ಈ ವೇಳೆ ಸೋಲಾರ್ ಬೇಲಿ ಹಾಗೂ ಕಲ್ಲಿನ ಕಟಾಣಿ ಗೆ ಹಾನಿಯಾಗಿದೆ.

Related posts

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

Suddi Udaya
error: Content is protected !!