25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಮತ್ತು ಪುತ್ತಿಲ ಗ್ರಾಮದ ಕುದ್ಕೋಳಿಕಟ್ಟೆ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಗರಡಿ ಮತ್ತು ಸಹಪರಿವಾರಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಡಿ.26ರಿಂದ 27ರವರೆಗೆ ಜರುಗಿತು.

ಡಿ.26 ರಂದು ಕೊಡಿಮರದ ಭವ್ಯ ಮೆರವಣಿಗೆ , ಕೊಳಿಗುಂಟ, ಗೊನೆಮೂಹರ್ತ, ಗಣಪತಿ ಹವನ, ಸ್ಥಳ ಶುದ್ಧಿ, ಭಂಡಾರ ಇಳಿದು ತೋರಣ ಮೂಹರ್ತ, ಧ್ವಜಾರೋಹಣ, ಸಾನಿಧ್ಯಗಳಿಗೆ ಪರ್ವ ಸೇವೆ, ಕೊಡಮಣಿತ್ತಾಯ ದೈವಕ್ಕೆ ಹೂವಿನ ಪೂಜೆ, ಬಲಿ ಉತ್ಸವ ಹಾಗೂ ಅನ್ನಸಂತರ್ಪಣೆ ನಡೆದು ರಾತ್ರಿ ಧರ್ಮರಸು ಮತ್ತು ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಡಿ.27ರಂದು ಬ್ರಹ್ಮಬೈದರ್ಕಳ ಗರಿಯಕೆ ಭಕ್ತ ಹಾಕುವುದು, ಬಲಿ ಉತ್ಸವ ನಡೆದು ಬ್ರಹ್ಮಬೈದರ್ಕಳ ಗರಡಿ ತಿಳಿಯುವುದು ಮಾಣಿಬಾಲೆ ನೇಮೋತ್ಸವ ಭಕ್ತಿ ಭಾವದೊಂದಿಗೆ ನಡೆಯಿತು.

Related posts

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya
error: Content is protected !!