25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ರಡ್ಕ ವಲಯದ ಕಲ್ಲಕಟ್ಟಣಿ ಎ ಒಕ್ಕೂಟದ ಸದಸ್ಯರಾದ ಮಹಾಲಿಂಗ ನಾಯಕ ಇವರು ಅನಾರೋಗ್ಯದ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.25 ಸಾವಿರವನ್ನು ಗುರುವಾಯನಕೆರೆ ವಲಯ ಮೇಲ್ವಿಚಾರಕ ವಿಶ್ವನಾಥ ನೀಡಿದರು.

ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿಗಳಾದ ಶ್ರೀಮತಿ ಕಲಾವತಿ, ಒಕ್ಕೂಟದ ಪದಾಧಿಕಾರಿಗಳಾದ ಕೃಷ್ಣಪ್ಪ, ವಿಜಯ ಇವರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!