September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ರಡ್ಕ ವಲಯದ ಕಲ್ಲಕಟ್ಟಣಿ ಎ ಒಕ್ಕೂಟದ ಸದಸ್ಯರಾದ ಮಹಾಲಿಂಗ ನಾಯಕ ಇವರು ಅನಾರೋಗ್ಯದ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.25 ಸಾವಿರವನ್ನು ಗುರುವಾಯನಕೆರೆ ವಲಯ ಮೇಲ್ವಿಚಾರಕ ವಿಶ್ವನಾಥ ನೀಡಿದರು.

ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿಗಳಾದ ಶ್ರೀಮತಿ ಕಲಾವತಿ, ಒಕ್ಕೂಟದ ಪದಾಧಿಕಾರಿಗಳಾದ ಕೃಷ್ಣಪ್ಪ, ವಿಜಯ ಇವರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!