38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಉಜಿರೆಯ ಲಲಿತ ನಗರದ ಸುದರ್ಶನ ಮನೆಯಲ್ಲಿ ಯಕ್ಷಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಸುಭದ್ರಾ ಕಲ್ಯಾಣ ಡಿ.25ರಂದು ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ವಿಜಯಶಂಕರ ಆಳ್ವ, ಅರ್ಜುನನಾಗಿ ಜಬ್ಬಾರ್ ಸಮೋ, ವನಪಾಲಕನಾಗಿ ಸುರೇಶ ಕುದ್ರೆಂತ್ತಾಯ, ಬಲರಾಮನಾಗಿ ಗಣೇಶ ಶೆಟ್ಟಿ ಕನ್ನಡಿಕಟ್ಟೆ ಪಾತ್ರ ನಿರ್ವಹಿಸಿದರು.
ಕಾರ್ಯಕ್ರಮದ ಪ್ರಾಯೋಜಕರಾದ ನೀಲಕಂಠ ಭಟ್ ಮತ್ತು ಮನೆಯವರು ಕಲಾವಿದರನ್ನೂ ಸ್ವಾಗತಿಸಿ ಗೌರವಿಸಿದರು. ಯಕ್ಷಭಾರತಿ ವತಿಯಿಂದ ಟ್ರಸ್ಟಿ ರವೀಂದ್ರ ಶೆಟ್ಟಿಯವರು ನೀಲಕಂಠ ಭಟ್ ಅವರನ್ನು ಅಭಿನಂದಿಸಿದರು.

Related posts

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya
error: Content is protected !!