22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಮತ್ತು ಪುತ್ತಿಲ ಗ್ರಾಮದ ಕುದ್ಕೋಳಿಕಟ್ಟೆ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಗರಡಿ ಮತ್ತು ಸಹಪರಿವಾರಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಡಿ.26ರಿಂದ 27ರವರೆಗೆ ಜರುಗಿತು.

ಡಿ.26 ರಂದು ಕೊಡಿಮರದ ಭವ್ಯ ಮೆರವಣಿಗೆ , ಕೊಳಿಗುಂಟ, ಗೊನೆಮೂಹರ್ತ, ಗಣಪತಿ ಹವನ, ಸ್ಥಳ ಶುದ್ಧಿ, ಭಂಡಾರ ಇಳಿದು ತೋರಣ ಮೂಹರ್ತ, ಧ್ವಜಾರೋಹಣ, ಸಾನಿಧ್ಯಗಳಿಗೆ ಪರ್ವ ಸೇವೆ, ಕೊಡಮಣಿತ್ತಾಯ ದೈವಕ್ಕೆ ಹೂವಿನ ಪೂಜೆ, ಬಲಿ ಉತ್ಸವ ಹಾಗೂ ಅನ್ನಸಂತರ್ಪಣೆ ನಡೆದು ರಾತ್ರಿ ಧರ್ಮರಸು ಮತ್ತು ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಡಿ.27ರಂದು ಬ್ರಹ್ಮಬೈದರ್ಕಳ ಗರಿಯಕೆ ಭಕ್ತ ಹಾಕುವುದು, ಬಲಿ ಉತ್ಸವ ನಡೆದು ಬ್ರಹ್ಮಬೈದರ್ಕಳ ಗರಡಿ ತಿಳಿಯುವುದು ಮಾಣಿಬಾಲೆ ನೇಮೋತ್ಸವ ಭಕ್ತಿ ಭಾವದೊಂದಿಗೆ ನಡೆಯಿತು.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!