25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ರಡ್ಕ ವಲಯದ ಕಲ್ಲಕಟ್ಟಣಿ ಎ ಒಕ್ಕೂಟದ ಸದಸ್ಯರಾದ ಮಹಾಲಿಂಗ ನಾಯಕ ಇವರು ಅನಾರೋಗ್ಯದ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.25 ಸಾವಿರವನ್ನು ಗುರುವಾಯನಕೆರೆ ವಲಯ ಮೇಲ್ವಿಚಾರಕ ವಿಶ್ವನಾಥ ನೀಡಿದರು.

ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿಗಳಾದ ಶ್ರೀಮತಿ ಕಲಾವತಿ, ಒಕ್ಕೂಟದ ಪದಾಧಿಕಾರಿಗಳಾದ ಕೃಷ್ಣಪ್ಪ, ವಿಜಯ ಇವರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya
error: Content is protected !!