September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಉಜಿರೆಯ ಲಲಿತ ನಗರದ ಸುದರ್ಶನ ಮನೆಯಲ್ಲಿ ಯಕ್ಷಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಸುಭದ್ರಾ ಕಲ್ಯಾಣ ಡಿ.25ರಂದು ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ವಿಜಯಶಂಕರ ಆಳ್ವ, ಅರ್ಜುನನಾಗಿ ಜಬ್ಬಾರ್ ಸಮೋ, ವನಪಾಲಕನಾಗಿ ಸುರೇಶ ಕುದ್ರೆಂತ್ತಾಯ, ಬಲರಾಮನಾಗಿ ಗಣೇಶ ಶೆಟ್ಟಿ ಕನ್ನಡಿಕಟ್ಟೆ ಪಾತ್ರ ನಿರ್ವಹಿಸಿದರು.
ಕಾರ್ಯಕ್ರಮದ ಪ್ರಾಯೋಜಕರಾದ ನೀಲಕಂಠ ಭಟ್ ಮತ್ತು ಮನೆಯವರು ಕಲಾವಿದರನ್ನೂ ಸ್ವಾಗತಿಸಿ ಗೌರವಿಸಿದರು. ಯಕ್ಷಭಾರತಿ ವತಿಯಿಂದ ಟ್ರಸ್ಟಿ ರವೀಂದ್ರ ಶೆಟ್ಟಿಯವರು ನೀಲಕಂಠ ಭಟ್ ಅವರನ್ನು ಅಭಿನಂದಿಸಿದರು.

Related posts

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya
error: Content is protected !!