July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಉಜಿರೆಯ ಲಲಿತ ನಗರದ ಸುದರ್ಶನ ಮನೆಯಲ್ಲಿ ಯಕ್ಷಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಸುಭದ್ರಾ ಕಲ್ಯಾಣ ಡಿ.25ರಂದು ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ಮುಮ್ಮೇಳದಲ್ಲಿ ಕೃಷ್ಣನಾಗಿ ವಿಜಯಶಂಕರ ಆಳ್ವ, ಅರ್ಜುನನಾಗಿ ಜಬ್ಬಾರ್ ಸಮೋ, ವನಪಾಲಕನಾಗಿ ಸುರೇಶ ಕುದ್ರೆಂತ್ತಾಯ, ಬಲರಾಮನಾಗಿ ಗಣೇಶ ಶೆಟ್ಟಿ ಕನ್ನಡಿಕಟ್ಟೆ ಪಾತ್ರ ನಿರ್ವಹಿಸಿದರು.
ಕಾರ್ಯಕ್ರಮದ ಪ್ರಾಯೋಜಕರಾದ ನೀಲಕಂಠ ಭಟ್ ಮತ್ತು ಮನೆಯವರು ಕಲಾವಿದರನ್ನೂ ಸ್ವಾಗತಿಸಿ ಗೌರವಿಸಿದರು. ಯಕ್ಷಭಾರತಿ ವತಿಯಿಂದ ಟ್ರಸ್ಟಿ ರವೀಂದ್ರ ಶೆಟ್ಟಿಯವರು ನೀಲಕಂಠ ಭಟ್ ಅವರನ್ನು ಅಭಿನಂದಿಸಿದರು.

Related posts

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya
error: Content is protected !!