July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಮತ್ತು ಪುತ್ತಿಲ ಗ್ರಾಮದ ಕುದ್ಕೋಳಿಕಟ್ಟೆ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಗರಡಿ ಮತ್ತು ಸಹಪರಿವಾರಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಡಿ.26ರಿಂದ 27ರವರೆಗೆ ಜರುಗಿತು.

ಡಿ.26 ರಂದು ಕೊಡಿಮರದ ಭವ್ಯ ಮೆರವಣಿಗೆ , ಕೊಳಿಗುಂಟ, ಗೊನೆಮೂಹರ್ತ, ಗಣಪತಿ ಹವನ, ಸ್ಥಳ ಶುದ್ಧಿ, ಭಂಡಾರ ಇಳಿದು ತೋರಣ ಮೂಹರ್ತ, ಧ್ವಜಾರೋಹಣ, ಸಾನಿಧ್ಯಗಳಿಗೆ ಪರ್ವ ಸೇವೆ, ಕೊಡಮಣಿತ್ತಾಯ ದೈವಕ್ಕೆ ಹೂವಿನ ಪೂಜೆ, ಬಲಿ ಉತ್ಸವ ಹಾಗೂ ಅನ್ನಸಂತರ್ಪಣೆ ನಡೆದು ರಾತ್ರಿ ಧರ್ಮರಸು ಮತ್ತು ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಡಿ.27ರಂದು ಬ್ರಹ್ಮಬೈದರ್ಕಳ ಗರಿಯಕೆ ಭಕ್ತ ಹಾಕುವುದು, ಬಲಿ ಉತ್ಸವ ನಡೆದು ಬ್ರಹ್ಮಬೈದರ್ಕಳ ಗರಡಿ ತಿಳಿಯುವುದು ಮಾಣಿಬಾಲೆ ನೇಮೋತ್ಸವ ಭಕ್ತಿ ಭಾವದೊಂದಿಗೆ ನಡೆಯಿತು.

Related posts

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!