ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಮತ್ತು ಪುತ್ತಿಲ ಗ್ರಾಮದ ಕುದ್ಕೋಳಿಕಟ್ಟೆ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಗರಡಿ ಮತ್ತು ಸಹಪರಿವಾರಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಡಿ.26ರಿಂದ 27ರವರೆಗೆ ಜರುಗಿತು.

ಡಿ.26 ರಂದು ಕೊಡಿಮರದ ಭವ್ಯ ಮೆರವಣಿಗೆ , ಕೊಳಿಗುಂಟ, ಗೊನೆಮೂಹರ್ತ, ಗಣಪತಿ ಹವನ, ಸ್ಥಳ ಶುದ್ಧಿ, ಭಂಡಾರ ಇಳಿದು ತೋರಣ ಮೂಹರ್ತ, ಧ್ವಜಾರೋಹಣ, ಸಾನಿಧ್ಯಗಳಿಗೆ ಪರ್ವ ಸೇವೆ, ಕೊಡಮಣಿತ್ತಾಯ ದೈವಕ್ಕೆ ಹೂವಿನ ಪೂಜೆ, ಬಲಿ ಉತ್ಸವ ಹಾಗೂ ಅನ್ನಸಂತರ್ಪಣೆ ನಡೆದು ರಾತ್ರಿ ಧರ್ಮರಸು ಮತ್ತು ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಡಿ.27ರಂದು ಬ್ರಹ್ಮಬೈದರ್ಕಳ ಗರಿಯಕೆ ಭಕ್ತ ಹಾಕುವುದು, ಬಲಿ ಉತ್ಸವ ನಡೆದು ಬ್ರಹ್ಮಬೈದರ್ಕಳ ಗರಡಿ ತಿಳಿಯುವುದು ಮಾಣಿಬಾಲೆ ನೇಮೋತ್ಸವ ಭಕ್ತಿ ಭಾವದೊಂದಿಗೆ ನಡೆಯಿತು.

Related posts

ಪಣಕಜೆ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya
error: Content is protected !!