23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ(53ವ) ರವರು ಡಿ.21ರಂದು ಅಸೌಖ್ಯಕ್ಕೊಳಗಾದವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಡಿ. 26ರಂದು ನಿಧನರಾಗಿದ್ದಾರೆ.


ಕಳೆದ 14ವರ್ಷಗಳಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರು ಮೂಲತಃ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದವರಾಗಿದ್ದು ತಂದೆ ಕೃಷ್ಣ ಭಟ್, ಪತ್ನಿ ವಿಶಾಲಾಕ್ಷಿ ಹಾಗೂ ಮಕ್ಕಳಾದ ಪ್ರಜ್ಞಾ, ಪೂಜಾ, ಪೃಥ್ವಿ ಮತ್ತು ಪ್ರಿಯಾ ಹಾಗೂ ಬಂಧು ಬಳಗವ್ನನು ಅಗಲಿದ್ದಾರೆ.

Related posts

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya
error: Content is protected !!