September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ(53ವ) ರವರು ಡಿ.21ರಂದು ಅಸೌಖ್ಯಕ್ಕೊಳಗಾದವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಡಿ. 26ರಂದು ನಿಧನರಾಗಿದ್ದಾರೆ.


ಕಳೆದ 14ವರ್ಷಗಳಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರು ಮೂಲತಃ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದವರಾಗಿದ್ದು ತಂದೆ ಕೃಷ್ಣ ಭಟ್, ಪತ್ನಿ ವಿಶಾಲಾಕ್ಷಿ ಹಾಗೂ ಮಕ್ಕಳಾದ ಪ್ರಜ್ಞಾ, ಪೂಜಾ, ಪೃಥ್ವಿ ಮತ್ತು ಪ್ರಿಯಾ ಹಾಗೂ ಬಂಧು ಬಳಗವ್ನನು ಅಗಲಿದ್ದಾರೆ.

Related posts

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಭಾರೀ ಮಳೆ: ಕಾಯರ್ತಡ್ಕ – ಪುತ್ಯೆ ಸೇತುವೆ ಮೂಲಕ ಸಂಚಾರ ಸ್ಥಗಿತ

Suddi Udaya
error: Content is protected !!