25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ ಕ್ಷೇತ್ರದ.ತoತ್ರಿಗಳಾದ ವೇದಮೂರ್ತಿ ನೀಲೇಶ್ವರ ಶ್ರೀ ಪದ್ಮನಾಭ ತoತ್ರಿಗಳ ನೇತೃತ್ವದಲ್ಲಿ

ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್ ಉಪಸ್ಥಿತಿಯಲ್ಲಿ ಡಿ 28 ರಿoದ ಜ 1 ರವರೇಗೆ ನಡೆಯಲಿದ್ದು ಡಿ 28 ರoದು ಹಸಿರುವಾಣಿ ಹೊರೆ ಕಾಣಿಕೆ ತೋರಣ ಮುಹೂರ್ತ ಧ್ವಜಾರೋಹಣದೊoದಿಗೆ ಪ್ರಾರoಭಗೊoಡಿತು ಬಲಿ ಉತ್ಸವ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸoತರ್ಪನೆ ನಡೆಯಿತು .ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು. ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮಹೀಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಅಡ್ಡ ಕೊಡoಗೆ. ಯುವ ಸಮಿತಿ ಅಧ್ಯಕ್ಷ ನಿತೇಶ್ ಕೆ. ಭಜನಾ ಸಮಿತಿ ಅಧ್ಯಕ್ಷ ಚಿನ್ನಯ ಮೂಲ್ಯ ಪರಾರಿ. ಪವಿತ್ರವಾಣಿ ಮೋಹನ್ ಭಟ್ ಮೈರಾರು. ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya
error: Content is protected !!