23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!