23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya
error: Content is protected !!