September 6, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya
error: Content is protected !!