23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!