25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!