July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಕುಟಕ್ಕೊಂದು ಮತ್ತೊಂದು ಗರಿ ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರ ಸಂಘದ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ರವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೂಲ್ಕಿ ಅರಮನೆ ಅರಸರಾದ ಯಂ ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ. ದೇವಿಪ್ರಸಾದ್ ಶೆಟ್ಟಿ, ಎಮ್.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ‌ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷರಾದ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ ಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ ಚಾನೆಲ್ ನ ಲೀಲಾಕ್ಷ ಕರ್ಕೇರ, ಡಾ. ಗಣೇಶ್ ಅಮೀನ್ ಸಂಕಮಾರ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹಳೆಯಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶಿವರಾಜ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya
error: Content is protected !!