July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಸಿನಮಕ್ಕಿ ಹತ್ಯಡ್ಕ ಸಹಕಾರಿ ಸಂಘದ ಕಟ್ಟಡದಲ್ಲಿ ಡಿ. 29ರಂದು ಉದ್ಘಾಟನೆಗೊಳ್ಳಲಿದೆ.

ಕೇಂದ್ರದ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರವರು ಜನೌಷಧಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಹರೀಶ್ ಪೂಂಜ, ದ. ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಉಪಾಧ್ಯಕ್ಷ ರಾಜು ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ನಿರ್ದೇಶಕರು, ಸಿಬಂದಿ ವರ್ಗ ದವರು, ಸದಸ್ಯರು ಉಪಸ್ಥಿತರಿರುವರು.

Related posts

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!