September 6, 2026
ಶಾಲಾ ಕಾಲೇಜು

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸವಣಾಲು:ಡಿ. 27ರಂದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರಗಿತು.


ಬೆಳಿಗ್ಗೆ 9-00 ಗಂಟೆಗೆ ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿ ಶ್ರೀ ಗಜಾನನ ಭಟ್ ನಿವೃತ್ತ (ACF)ಅರಣ್ಯ ಇಲಾಖೆಯ ಸಹಾಯಕ ಆಯುಕ್ತರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಗಣೇಶ್ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರುಗಿತು. ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಇವರು ಕಾರ್ಯಕ್ರಮ ಉದ್ಘಾಟಿಸಿದರು ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀ ಲೋಕನಾಥ ಶೆಟ್ಟಿ, ಸದಸ್ಯರಾದ ಶ್ರೀ ಚಂದ್ರಶೇಖರ , ಶ್ರೀ ಪ್ರಭಾಕರ ಆಚಾರ್ಯ, ಶ್ರೀಮತಿ ಜಯಲಕ್ಷ್ಮೀ, ಲ|ಮುರಳಿ ಬಲಿಪ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನ ಅಧ್ಯಕ್ಷರು ,ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ, ಉಪಾಧ್ಯಕ್ಷ ಶ್ರೀ ದಾಮೋದರ ಬಂಗೇರ, ಶ್ರೀಮತಿ ಪ್ರೇಮಾ, ಮುಖ್ಯೋಪಾಧ್ಯಾಯರಾದ ಶ್ರೀ ಮಂಜುನಾಥ ಜಿ, ಶ್ರೀಮತಿ ಮಲ್ಲಿಕಾ , ವಿದ್ಯಾರ್ಥಿ ನಾಯಕ ಧನ್ ರಾಜ್ ಇವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಕಾರ್ಯದರ್ಶಿ ಶ್ರೀ ಕೂಸಪ್ಪ ಇವರು ಸ್ವಾಗತಿಸಿದರು,ಶ್ಶ್ರೀ ದಯಾನಂದ ರೈ ಧನ್ಯವಾದವಿತ್ತರು,ಶ್ರೀ ಶಿವಪ್ರಸಾದ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು . ರಾಷ್ಟ ಗೀತೆಯೊಂದಿಗೆ ಬೆಳಗಿನ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸ.ಪ್ರ.ದ. ಕಾಲೇಜು ಬೆಳ್ತಂಗಡಿಯಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನವಯುವ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya
error: Content is protected !!