23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!