July 23, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!