September 6, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya
error: Content is protected !!