22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
error: Content is protected !!