22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಕುಟಕ್ಕೊಂದು ಮತ್ತೊಂದು ಗರಿ ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರ ಸಂಘದ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ರವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೂಲ್ಕಿ ಅರಮನೆ ಅರಸರಾದ ಯಂ ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ. ದೇವಿಪ್ರಸಾದ್ ಶೆಟ್ಟಿ, ಎಮ್.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ‌ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷರಾದ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ ಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ ಚಾನೆಲ್ ನ ಲೀಲಾಕ್ಷ ಕರ್ಕೇರ, ಡಾ. ಗಣೇಶ್ ಅಮೀನ್ ಸಂಕಮಾರ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹಳೆಯಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶಿವರಾಜ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya
error: Content is protected !!