22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಕುಟಕ್ಕೊಂದು ಮತ್ತೊಂದು ಗರಿ ಮೂಲ್ಕಿ ಅರಮನೆ ವೆಲ್ಫೇರ್ ಪೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ನೀಡಲ್ಪಡುವ ಪ್ರತಿಷ್ಠಿತ ಅರಸು ಪ್ರಶಸ್ತಿ 2025 ಪುರಸ್ಕಾರ ಸಂಘದ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ರವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೂಲ್ಕಿ ಅರಮನೆ ಅರಸರಾದ ಯಂ ದುಗ್ಗಣ್ಣ ಸಾವಂತರು, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ. ದೇವಿಪ್ರಸಾದ್ ಶೆಟ್ಟಿ, ಎಮ್.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ‌ ಬಾಹುಬಲಿ ಪ್ರಸಾದ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅದ್ಯಕ್ಷರಾದ ವಸಂತ ಬೆರ್ನಾಡ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ ಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಮ್ಮ ಕುಡ್ಲ ಚಾನೆಲ್ ನ ಲೀಲಾಕ್ಷ ಕರ್ಕೇರ, ಡಾ. ಗಣೇಶ್ ಅಮೀನ್ ಸಂಕಮಾರ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹಳೆಯಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶಿವರಾಜ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!