September 6, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya
error: Content is protected !!