26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ನ್ನು ಡಿ. 27ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುಗಾರರಾದ ಪವಿತ್ರ ಕುಮಾರ್ ಹಾಗೂ ಪುನೀತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಧನುಷ್ ಆಚಾರ್ಯ ಕನ್ಯಾಡಿ ಎಡಗೈ ಬ್ಯಾಟ್ಸ್ ಮ್ಯಾನ್, ಹ್ಯಾನ್ಸನ್ ಉಜಿರೆ ವೇಗದ ಬೌಲರ್, ಸಮ್ಯಕ್ ಆಚಾರ್ಯ ನೇತ್ರಾನಗರ ವೇಗದ ಬೌಲರ್ , ಆರ್ಯನ್ ಬ್ಯಾಟ್ಸ್ ಮ್ಯಾನ್& ಆಲ್ ರೌಂಡರ್ , ತೀರ್ಥ ಪ್ರಸಾದ್ ಬೊಲ್ಮ ಆಫ್ ಸ್ಪಿನ್ನರ್ ಆಲ್-ರೌಂಡರ್, ಭೂಷಣ್ ಉಜಿರೆ ಬ್ಯಾಟ್ಸ್ ಮ್ಯಾನ್ & ಆಲ್ ರೌಂಡರ್ ರವರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತಾರೆ.

Related posts

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya
error: Content is protected !!