37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!