22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಆಂತರಿಕ ಗುಣಮಟ್ಟ ಬರವಸ ಕೋಷ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್ ರೆಂಜರ್ಸ್ ಘಟಕ, ಹಾಗೂ ಯುವ ರೆಡ್ ಕ್ರಾಸ್ ಘಟಕ ಇವುಗಳ ಸಂಯುಕ್ತ ಸಹಯೋಗದಲ್ಲಿ “ನಮ್ಮ ನಡೆ ಗದ್ದೆಯ ಕಡೆ” ಎಂಬ ವಿಶಿಷ್ಟ ಕಾರ್ಯಕ್ರಮ .

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya
error: Content is protected !!